ಬುಧವಾರ, ಮಾರ್ಚ್ 25, 2015

ನಮ್ಮ ಸರ್ಕಾರ



ಹಣ 

ತಿಂದು ತೇಗ್ತಾರೆ
ನಮ್ಮ ಹಣ..
ಎದ್ದು ಕೇಳಿದರೆ
ಬೀಳುತ್ತೆ
ನಮ್ಮದೇ ಹೆಣ ...

ಆಚಾರ 

ಎಲೆಲ್ಲೂ ಬ್ರಷ್ಟಾಚಾರ
ಹೇಳುವುದು ಮಾತ್ರ
ಆಚಾರ ,
ಜನರ ಆಹಾಕಾರ
ಕೇಳಲ್ಲ ಸಿದ್ದು
ಸರ್ಕಾರ ...

ಮುದ್ದು

 ಮುದ್ದಿನಿಂದ 
 ಅಧಿಕಾರಕ್ಕೀರಿ'ಸಿದ್ದ'
 ಜನತೆಗೆ...
 ಸಿದ್ದುವಿನಿಂದ
 ಅನ್ಯಾಯ,ಅಕ್ರಮಗಳ ಗುದ್ದು ...


ನಿಮಗಾಗಿ
ನಿರಂಜನ್ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ